ನಾಲ್ಕು ಜನರನ್ನ ಕಟ್ಟಿಕೊಂಡು ಗಲಾಟೆ ಮಾಡಿದ್ರೆ ನಾನು ಹೆದರಲ್ಲ: ರಘು ಆಚಾರ್‌

ಚಿತ್ರದುರ್ಗ ಜೆಡಿಎಸ್‌ ಅಭ್ಯರ್ಥಿ ರಘು ಆಚಾರ್‌ ಕಾರನ್ನು ಅಡ್ಡಗಟ್ಟಿ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಘು ಆಚಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

Congress ಪಕ್ಷ ಸಿದ್ಧಾಂತ ಬಿಟ್ಟು ಕೆಲವರಿಗೆ ಟಿಕೆಟ್‌ ನೀಡಿದೆ. ಗಲಾಟೆನೇ ಮಾಡ್ತೀವಿ ಅಂದರೆ ನಾನು ಗಲಾಟೆ ಮಾಡಿಸ್ತೀನಿ ಎಂದು JDS Candidate Raghu Achar ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video