Asianet Suvarna News Asianet Suvarna News

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ಟಿಕೆಟ್ ಪೋನ್ ಬಂತು: ಅಭ್ಯರ್ಥಿಯ ಮನದಾಳದ ಮಾತು

ಕರ್ನಾಟಕ ರಾಜ್ಯಸಭಾ ಚುನಾವಣೆಯ ಮೂರು ಅಭ್ಯರ್ಥಿಗಳ ಪಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಅಚ್ಚರಿಯಾಗುವಂತೆ ಹೈಕಮಾಂಡ್ ಕೇವಲ ಇಬ್ಬರು ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಕಳುಹಿಸಿದೆ. ಆ ಮೂಲಕ ಬಹುದೊಡ್ಡ ಸಂದೇಶವನ್ನು ಕಳುಹಿಸಿದೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯಸಭಾ ಅಭ್ಯರ್ಥಿ ಅಶೋಕ್ ಗಸ್ತಿ ಮನದಾಳದ ಮಾತುಗಳು ಕೇಳಿ.

ಬೆಂಗಳೂರು, (ಜೂನ್.09): ಕರ್ನಾಟಕ ರಾಜ್ಯಸಭಾ ಚುನಾವಣೆಯ ಮೂರು ಅಭ್ಯರ್ಥಿಗಳ ಪಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಅಚ್ಚರಿಯಾಗುವಂತೆ ಹೈಕಮಾಂಡ್ ಕೇವಲ ಇಬ್ಬರು ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಕಳುಹಿಸಿದೆ. 

ಆ ಮೂಲಕ ಬಹುದೊಡ್ಡ ಸಂದೇಶವನ್ನು ಕಳುಹಿಸಿದೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯಸಭಾ ಅಭ್ಯರ್ಥಿ ಅಶೋಕ್ ಗಸ್ತಿ ಮನದಾಳದ ಮಾತುಗಳು ಕೇಳಿ.