Asianet Suvarna News Asianet Suvarna News

ರಾಮಮಂದಿರ ದೇಣಿಗೆ ಲೆಕ್ಕ ಕೇಳಲು ಯಾವನ್ರೀ ಸಿದ್ದರಾಮಯ್ಯ? ಈಶ್ವರಪ್ಪ ಗರಂ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 

First Published Feb 19, 2021, 3:41 PM IST | Last Updated Feb 19, 2021, 3:41 PM IST

ಬೆಂಗಳೂರು (ಫೆ. 19): ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 'ಮಾಜಿ ಸಿಎಂಗಳು ತಮ್ಮ ಘನತೆ ಬಿಟ್ಟು ಮಾತನಾಡುತ್ತಿದ್ದಾರೆ. ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನ್ರೀ..? ಅವನಿಗೆ ಏನ್ರಿ ಅಧಿಕಾರವಿದೆ.? ಇವರಿಗೆಲ್ಲಾ  ರಾಮನ ಬಗ್ಗೆ ಮಾತಾಡೋ ಯೋಗ್ಯತೆ ಇದೆಯೇನ್ರಿ.? ಎಂದು ವಾಗ್ದಾಳಿ ನಡೆಸಿದ್ದಾರೆ. 

Video Top Stories