Asianet Suvarna News Asianet Suvarna News

ಜಾರಕಿಹೊಳಿ ರಾಸಲೀಲೆ ಕೇಸ್: ಕಲ್ಲಹಳ್ಳಿಗೆ ಶುರುವಾಯ್ತು ಅಸಲಿ ಸಂಕಷ್ಟ

ಈಗಾಗಲೇ ಎಸ್‌ಐಟಿ ತಂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವತಿ ಸೇರಿದಂತೆ ಮೂವರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ಮಧ್ಯೆ ದೂರು ಕೊಟ್ಟ ವಾಪಸ್ ಪಡೆದ ದಿನೇಶ್ ಕಲ್ಲಹಲ್ಳಿಗೆ ಅಸಲಿ ಸಂಕಷ್ಟ ಶುರುವಾಗಿದೆ.

ಬೆಂಗಳೂರು, (ಮಾ.12): ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸ್ಫೋಟಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.

ಜಾರಕಿಹೊಳಿ CD ಕೇಸ್​: ಮೊದಲ ದಿನವೇ ಮೂವರು ಬಲೆಗೆ, ಸ್ಫೋಟಕ ಮಾಹಿತಿ ಲಭ್ಯ

ಈಗಾಗಲೇ ಎಸ್‌ಐಟಿ ತಂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವತಿ ಸೇರಿದಂತೆ ಮೂವರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ಮಧ್ಯೆ ದೂರು ಕೊಟ್ಟ ವಾಪಸ್ ಪಡೆದ ದಿನೇಶ್ ಕಲ್ಲಹಲ್ಳಿಗೆ ಅಸಲಿ ಸಂಕಷ್ಟ ಶುರುವಾಗಿದೆ.