Asianet Suvarna News Asianet Suvarna News

ಸಂಪುಟ ಸಭೆ ಆರಂಭದಲ್ಲೇ ಸಿಡಿದ ರಮೇಶ್ ಜಾರಕಿಹೊಳಿ ರಾಸಲೀಲೆ CD

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಸಂಪುಟ ಸಭೆ ಆರಂಭದಲ್ಲಿಯೇ ಚರ್ಚೆಯಾಗಿದ್ದು, ಸಚಿವರುಗಳಿಗೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ, (ಮಾ.03): ಸಚಿವ ರಮೇಶ್ ಜಾರಕಿಹೊಳಿ ಅವರು ಪಲ್ಲಂಗ ಪುರಾಣದಲ್ಲಿ ಸಿಕ್ಕಿಬಿದ್ದಿದ್ದು, ರಾಜ್ಯ ರಾಜಕಾಣರದಲ್ಲಿ ಭಾರೀ ಸಂಚಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇದರ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ

ಇನ್ನು  ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಸಂಪುಟ ಸಭೆ ಆರಂಭದಲ್ಲಿಯೇ ಚರ್ಚೆಯಾಗಿದ್ದು, ಸಚಿವರುಗಳಿಗೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Video Top Stories