ಸಚಿವ ಸಂಪುಟ ಕಸರತ್ತು ಮಧ್ಯೆಯೇ ಆನಂದದಿಂದ ರಾಜೀನಾಮೆ ಕೊಡುವೆ ಎಂದ ಸಚಿವ

ಒಂದೆಡೆ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ಕಸರತ್ತು ಜೋರಾಗಿದ್ರೆ, ಮತ್ತೊಂದೆಡೆ ಜಿಲ್ಲೆಗಾಗಿ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧ ಎಂದು ಸಚಿವರೊಬ್ಬರು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬಳ್ಳಾರಿ, (ನ.18): ಒಂದೆಡೆ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ಕಸರತ್ತು ಜೋರಾಗಿದ್ರೆ, ಮತ್ತೊಂದೆಡೆ ಜಿಲ್ಲೆಗಾಗಿ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧ ಎಂದು ಸಚಿವರೊಬ್ಬರು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

ಹೌದು... ಯಡಿಯೂರಪ್ಪ ರಾಜೀನಾಮೆ ಕೇಳಿದ್ರೇ ಆನಂದದಿಂದ ಕೊಡುವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Related Video