Asianet Suvarna News Asianet Suvarna News

ನೆಹರೂ, ವಾಜಪೇಯಿ ಹೆಸರಲ್ಲಿ ಕಚ್ಚಾಟ: ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಬುದ್ಧಿ ಹೇಳಿದ ದೇವೇಗೌಡ

ಜವಾಹರಲಾಲ್ ನೆಹರು ಹಾಗೂ ಅಟಲ್ ಬಿಹಾರಿ ವಾಜಪೇಯಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಆರೋಪ-ಪ್ರತ್ಯಾರೋಪಗಳು ಮಾಡುತ್ತಾ ಕಚ್ಚಾಡುತ್ತಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರುಗಳಿಗೆ ಬುದ್ಧಿ ಹೇಳಿದ್ದಾರೆ. ಅಷ್ಟಕ್ಕೂ ದೊಡ್ಡಗೌಡ್ರು ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.. 

ಬೆಂಗಳೂರು, (ಆ.22): ಜವಾಹರಲಾಲ್ ನೆಹರು ಹಾಗೂ ಅಟಲ್ ಬಿಹಾರಿ ವಾಜಪೇಯಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಆರೋಪ-ಪ್ರತ್ಯಾರೋಪಗಳು ಮಾಡುತ್ತಾ ಕಚ್ಚಾಡುತ್ತಿದ್ದಾರೆ.

ಯುವಕನಿಗೆ ಆಂಟಿಯ ಕಾಮದ ರುಚಿ, ಹೈವೇ ರಸ್ತೆ: ಇಂಟ್ರಸ್ಟಿಂಗ್ ತನಿಖೆಯ ಕಹಾನಿ

ಇದಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರುಗಳಿಗೆ ಬುದ್ಧಿ ಹೇಳಿದ್ದಾರೆ. ಅಷ್ಟಕ್ಕೂ ದೊಡ್ಡಗೌಡ್ರು ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ..