Asianet Suvarna News Asianet Suvarna News

ಪಾದರಾಯನಪುರ ಪುಂಡರಿಗೆ ರೆಡ್ ಕಾರ್ಪೆಟ್ ಹಾಸಿದ ಜಮೀರ್‌ಗೆ ಉಗಿದ ರೇಣುಕಾಚಾರ್ಯ

ಪಾದರಾಯನಪುರ ಪುಂಡರಿಗೆ ಭರ್ಜರಿಯಾಗಿ ಸ್ವಾಗತ ಕೋರಿದಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳಿಗೆ ಗ್ರ್ಯಾಂಡ್ ವೆಲ್‌ಕಮ್ ಸಿಕ್ಕಿದೆ.

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ವೆಲ್‌ಕಮ್ ಮಾಡಿದ್ದು ಬೇರೆ ಯಾರು ಅಲ್ಲ. ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಮೀರ್‌ ವಿರುದ್ಧ ಕಿಡಿಕಾರಿದ್ದಾರೆ.

Video Top Stories