ಮೀಸಲಾತಿ ಹೋರಾಟ, ಸಿದ್ದು- ಬಿಎಸ್ವೈಗೆ ಪ್ರಾಣ ಸಂಕಟ..!
ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ.
ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದೆ. ಪಂಚಮಸಾಲಿ, ಕುರುಬ ಮೀಸಲಾತಿ ಹೋರಾಟದ ನಂತರ ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂಬ ಕೂಗು ಜೋರಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಲು ಮಾರ್ಚ್ 4 ರವರೆಗೆ ಡೆಡ್ಲೈನ್ ನೀಡಲಾಗಿದ್ದು, ಕೊಡದಿದ್ರೆ ಅಮರಣಾಂತ ಉಪವಾಸ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಒಂದು ಸಮುದಾಯಕ್ಕೆ ಕೊಟ್ಟರೆ ಇನ್ನೊಂದು ಸಮುದಾಯದ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಹಾಗಾಗಿ ಯಡಿಯೂರಪ್ಪ ಗೊಂದಲದಲ್ಲಿದ್ದಾರೆ. ಈ ಮೀಸಲಾತಿ ಹೋರಾಟ ಎಲ್ಲಿಗೆ ಹೋಗಿ ತಲುಪಬಹುದು..?
ಮೀಸಲಾತಿ ಘೋಷಣೆಗೆ ಡೆಡ್ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್ವೈ.?