Asianet Suvarna News Asianet Suvarna News

ಸಂಪುಟ ವಿಸ್ತರಣೆ ಚಟುವಟಿಕೆ ಜೋರು: ಕೊಟ್ಟ ಮಾತಿನಂತೆ ನಡದುಕೊಳ್ತೇವೆ ಅಂದ್ರು ಸಚಿವರು

ಐದು ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ ಆಗುತ್ತಿದ್ದಂತೆಯೇ ರಾಜ್ಯ ಸಂಪುಟ ವಿಸ್ತರಣೆ ಚಟುವಟಿಕೆಗಳು ಜೋರಾಗಿವೆ.  ಉಪಚುನಾವಣೆಯಲ್ಲಿ ಗೆದ್ದ 12ರಲ್ಲಿ 11 ಪಕ್ಷಾಂತರಿಗಳಿಗೆ ಸಚಿವ ಸ್ಥಾನ ನೀಡುತ್ತೇವೆಂದು ಈಗಾಗಲೇ ಸ್ವತಃ ಯಡಿಯೂರಪ್ಪ ಹೇಳಿದ್ದಾರೆ.  ಮತ್ತೊಂದೆಡೆ ಇದನ್ನು ಕಂದಾಯ ಸಚಿವ ಆರ್. ಅಶೋಕ್ ಕೂಡ  ಖಚಿತಪಡಿಸಿದ್ದಾರೆ. ಹಾಗಾದ್ರೆ ಅಶೋಕ್ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಜ.24]: ಐದು ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ ಆಗುತ್ತಿದ್ದಂತೆಯೇ ರಾಜ್ಯ ಸಂಪುಟ ವಿಸ್ತರಣೆ ಚಟುವಟಿಕೆಗಳು ಜೋರಾಗಿವೆ.  

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಉಪಚುನಾವಣೆಯಲ್ಲಿ ಗೆದ್ದ 12ರಲ್ಲಿ 11 ಪಕ್ಷಾಂತರಿಗಳಿಗೆ ಸಚಿವ ಸ್ಥಾನ ನೀಡುತ್ತೇವೆಂದು ಈಗಾಗಲೇ ಸ್ವತಃ ಯಡಿಯೂರಪ್ಪ ಹೇಳಿದ್ದಾರೆ.  ಮತ್ತೊಂದೆಡೆ ಇದನ್ನು ಕಂದಾಯ ಸಚಿವ ಆರ್. ಅಶೋಕ್ ಕೂಡ  ಖಚಿತಪಡಿಸಿದ್ದಾರೆ. ಹಾಗಾದ್ರೆ ಅಶೋಕ್ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories