Asianet Suvarna News Asianet Suvarna News

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸಂದರ್ಶನ: ಡಿ.ಕೆ. ರವಿ ಬಗ್ಗೆ ಮನದ ಮಾತು..!

ಮೊದಲ ಬಾರಿ ಚುನಾವಣೆ ಅಖಾಡಕ್ಕಿಳಿದಿರುವ ಕುಸುಮಾ ಅವರನ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಈ ಸಂದರ್ಶನದಲ್ಲಿ ಪತಿ ದಿವಂಗತ ಡಿಕೆ ರವಿ ಅವರ ಬಗ್ಗೆಯೂ ಮಾತನಾಡಿದ್ದಾರೆ. ಹಾಗಾದ್ರೆ ಕುಸುಮಾ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿದಲೇ ಕೇಳಿ.

ಬೆಂಗಳೂರು, (ಅ.25):  ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದರಿಂದ ತಮ್ಮ ಅಭ್ಯರ್ಥಿ ಕುಸುಮಾ ಅವರನ್ನ ಗೆಲ್ಲಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

RR ನಗರ ಉಪಚುನಾವಣೆ: ಅಧಿಕಾರದಾಸೆಗೆ ಜನರ ಪ್ರೀತಿ ವಿಶ್ವಾಸ ಮಾರಿಕೊಳ್ಳಲ್ಲ, ಕುಸುಮಾ

ಇನ್ನು ಮೊದಲ ಬಾರಿ ಚುನಾವಣೆ ಅಖಾಡಕ್ಕಿಳಿದಿರುವ ಕುಸುಮಾ ಅವರನ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಈ ಸಂದರ್ಶನದಲ್ಲಿ ಪತಿ ದಿವಂಗತ ಡಿಕೆ ರವಿ ಅವರ ಬಗ್ಗೆಯೂ ಮಾತನಾಡಿದ್ದಾರೆ. ಹಾಗಾದ್ರೆ ಕುಸುಮಾ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿದಲೇ ಕೇಳಿ.