ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...!

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ....

Share this Video
  • FB
  • Linkdin
  • Whatsapp

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ....

Related Video