ಆರ್ ಆರ್ ನಗರ ಚುನಾವಣೆ ಆರೋಪ : ಇಬ್ಬರ ಬಿಟ್ಟು ಮೂರನೆಯವರಿಗೆ ಆಗುತ್ತಾ ಲಾಭ..?
ಆರ್ ಆರ್ ನಗರ ಚುನಾವಣೆ ಗೆಲ್ಲಲು ರಾಷ್ಟ್ರೀಯ ಪಕ್ಷಗಳು ಕುತಂತ್ರ ನಡೆಸುತ್ತಿವೆ. ಇದು ಕನಕಪುರ ಚುನಾವಣೆಯನ್ನು ನೆನಪಿಸುತ್ತಿದ್ದು ಈ ನಿಟ್ಟಿನಲ್ಲಿ ನಿಷ್ಠೆಯಿಂದ ಇರುವವರನ್ನು ಗೆಲ್ಲಿಸಲು ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ
ಬೆಂಗಳೂರು (ನ.01): ಆರ್ ಆರ್ ನಗರ ಚುನಾವಣೆ ಗೆಲ್ಲಲು ರಾಷ್ಟ್ರೀಯ ಪಕ್ಷಗಳು ಕುತಂತ್ರ ನಡೆಸುತ್ತಿವೆ. ಇದು ಕನಕಪುರ ಚುನಾವಣೆಯನ್ನು ನೆನಪಿಸುತ್ತಿದೆ.
ಶಿರಾ ಉಪ ಚುನಾವಣೆ : ಬಿಜೆಪಿಗೆ ಗೆಲುವು ಖಚಿತವೆನ್ನೋ ಭವಿಷ್ಯ ...
ಈ ನಿಟ್ಟಿನಲ್ಲಿ ನಿಷ್ಠೆಯಿಂದ ಇರುವವರನ್ನು ಗೆಲ್ಲಿಸಲು ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ