Asianet Suvarna News Asianet Suvarna News

ಕಾಂಗ್ರೆಸ್‌ಗೆ ಪಾರ್ಟಿಗೆ ಈಶ್ವರಪ್ಪನವರ ರಾಜೀನಾಮೆ ಬೇಕಿಲ್ಲ, ಬೇರೆ ಬೇಡಿಕೆ ಇಟ್ಟ ಡಿಕೆಶಿ

ಕಾಂಗ್ರೆಸ್ ತನ್ನ ಬಿಜೆಪಿ ಹಾಗೂ ಈಶ್ವರಪ್ಪನವರ ವಿರುದ್ಧ ಹೋರಾಟ ಮುಂದುವರೆಸಲು ತೀರ್ಮಾನಿಸಿದೆ. ಈಶ್ವರಪ್ಪ ರಾಜೀನಾಮೆ ಬೇಕಿಲ್ಲ. ಅವರ ಬಂಧನವಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

First Published Apr 15, 2022, 2:12 PM IST | Last Updated Apr 15, 2022, 2:12 PM IST

ಬೆಂಗಳೂರು, (ಏ.15): ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇಂದು(ಶುಕ್ರವಾರ) ಸಿಎಂ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

ಆದ್ರೆ, ಕಾಂಗ್ರೆಸ್ ತನ್ನ ಬಿಜೆಪಿ ಹಾಗೂ ಈಶ್ವರಪ್ಪನವರ ವಿರುದ್ಧ ಹೋರಾಟ ಮುಂದುವರೆಸಲು ತೀರ್ಮಾನಿಸಿದೆ. ಈಶ್ವರಪ್ಪ ರಾಜೀನಾಮೆ ಬೇಕಿಲ್ಲ. ಅವರ ಬಂಧನವಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.