
ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು
ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.
ಬೆಂಗಳೂರು, (ನ.28): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದರ ಹಿಂದೆ ಸಿಡಿ ಇದೆ ಎಂದು ಗಂಭೀರ ಆರೋಪ ಮಾಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂತೋಷ್ ವಿರುದ್ಧ ವಿಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ : ಡಿಕೆಶಿಗೆ ಈಶ್ವರಪ್ಪ ಸವಾಲ್
ಆದ್ರೆ, ಇದಕ್ಕೆ ಈಶ್ವರಪ್ಪ ಡಿಕೆ ಶಿವಕುಮಾರ್ ಅವರನ್ನ ಮುಠಾಳ ಎಂದಿದ್ದಾರೆ. ಇದರಿಂದ ಡಿಕೆಶಿ ಹಳೇ ವಿಷಯ ತೆಗೆದು ತಿರುಗೇಟು ಕೊಟ್ಟಿದ್ದಾರೆ.