ಶಶಿಕಲಾಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ, ತಮಿಳುನಾಡಿನಲ್ಲಿ ಹೊಸ ಅಲೆ.?

4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ  ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 08): 4 ವರ್ಷಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ಇ ಕೊಟ್ಟಿದ್ದಾರೆ ಶಶಿಕಲಾ. ಹೂಮಳೆಗೈದು, ಪಟಾಕಿ ಸಿಡಿಸಿ, ಪೂರ್ಣಕುಂಭ ಸ್ವಾಗತ ಕೋರಿದ್ದಾರೆ ಕಾರ್ಯಕರ್ತರು. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಜಯಲಲಿತಾ ಜೊತೆ ನಿಕಟಪೂರ್ವ ಸಂಬಂಧ ಹೊಂದಿದ್ದ ಶಶಿಕಲಾ ರಾಜಕೀಯವಾಗಿ ವರ್ಚಸ್ಸನ್ನು ಹೊಂದಿದ್ದಾರೆ. ಮಾಸ್ ಲೀಡರ್ ಇಲ್ಲದ ತಮಿಳುನಾಡಿನಲ್ಲಿ ಶಶಿಕಲಾ ಮುಂದಿನ ನಾಯಕಿಯಾಗ್ತಾರಾ..? 

Related Video