Asianet Suvarna News Asianet Suvarna News

ಸರ್ಕಾರದ ವಿರುದ್ಧ ಸೆಡ್ಡು ಹೊಡೆದ ಮತ್ತೋರ್ವ ಬಿಜೆಪಿ ಶಾಸಕ

ಒಬ್ಬರಿಂದೊಬ್ಬರು ಶಾಸಕರು ರಾಜ್ಯ ಬಿಜೆಪಿ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೋರ್ವ ಶಾಸಕ ಸರ್ಕಾರದ ವಿರುದ್ಧವೇ ಬಹಿರಂಗವಾಗಿ ಸೆಡ್ಡು ಹೊಡೆದಿದ್ದಾರೆ.

ಹಾವೇರಿ, (ಡಿ.02): ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನಾರಚನೆ ಎನ್ನುವುದು ಇನ್ನೂ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಗೊತ್ತಿಲ್ಲ. ಇದರಿಂದ ರಾಜ್ಯ ಬಿಜೆಪಿಯಲ್ಲಿ ಗೊಂದಲ ಉಂಟಾಗಿದೆ.

ಬಿಜೆಪಿಯಲ್ಲಿ ಶುರುವಾಯ್ತು ಮುಸುಕಿನ ಗುದ್ದಾಟ: ಕಟೀಲ್ ಭೇಟಿ ಬಳಿಕ ರೊಚ್ಚಿಗೆದ್ದ ಶಾಸಕ..! 

ಒಬ್ಬರಿಂದೊಬ್ಬರು ಶಾಸಕರು ರಾಜ್ಯ ಬಿಜೆಪಿ ನಾಯಕರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೋರ್ವ ಶಾಸಕ ಸರ್ಕಾರದ ವಿರುದ್ಧವೇ ಬಹಿರಂಗವಾಗಿ ಸೆಡ್ಡು ಹೊಡೆದಿದ್ದಾರೆ.

Video Top Stories