ಜಾರಕಿಹೊಳಿ ರಾಸಲೀಲೆ ಸಿ.ಡಿ. ಡೀಲ್: ಕುಮಾರಸ್ವಾಮಿಗೊಂದು ಸವಾಲ್
ಸಿ.ಡಿ. ಪ್ರಕರಣದಲ್ಲಿ ಹಣದ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಸ್ಫೋಟಕ ಹೇಳಿಕೆಗೆ ಬಿಜೆಪಿ ನಾಯಕಿ ಸವಾಲ್ ಹಾಕಿದ್ದಾರೆ.
ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
'ಜಾರಕಿಹೊಳಿ ರಾಸಲೀಲೆಯಲ್ಲಿ ದೊಡ್ಡ ದೊಡ್ಡವರ ಕೈವಾಡ, 5 ಕೋಟಿ ಡೀಲ್ '
ಇದರ ಮಧ್ಯೆ ಈ ಸಿ.ಡಿ. ಪ್ರಕರಣದಲ್ಲಿ ಹಣದ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಸ್ಫೋಟಕ ಹೇಳಿಕೆಗೆ ಬಿಜೆಪಿ ನಾಯಕಿ ಸವಾಲ್ ಹಾಕಿದ್ದಾರೆ.