Asianet Suvarna News Asianet Suvarna News

ಹೊಸಕೋಟೆಯಿಂದ ನಾಮಪತ್ರ; ಥ್ಯಾಂಕ್ಸ್ ಕುಮಾರಣ್ಣ ಎಂದ ಶರತ್ ಬಚ್ಚೇಗೌಡ

ಕಾಂಗ್ರೆಸ್-ಜೆಡಿಎಸ್‌ನಿಂದ ಅನರ್ಹಗೊಂಡ 15 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅತ್ತ ಬಿಜೆಪಿಯಿಂದ ಟಿಕೆಟ್ ಸಿಗದೇ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ ಶರತ್ ಬಚ್ಚೇಗೌಡ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

ಹೊಸಕೋಟೆ (ನ.14): ಕಾಂಗ್ರೆಸ್-ಜೆಡಿಎಸ್‌ನಿಂದ ಅನರ್ಹಗೊಂಡ 15 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅತ್ತ ಬಿಜೆಪಿಯಿಂದ ಟಿಕೆಟ್ ಸಿಗದೇ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ ಶರತ್ ಬಚ್ಚೇಗೌಡ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.
 

Video Top Stories