Asianet Suvarna News Asianet Suvarna News

ನಳಿನ್ ಕುಮಾರ್ ಕಟೀಲ್ ಒಬ್ಬ ವಿದೂಷಕ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಬಫೂನ್, ಅವನು ವಿದೂಷಕ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
 

ನಳಿನ್‌ ಕುಮಾರ್‌ ಕಟೀಲ್‌'ಗೆ ರಾಜಕೀಯದ ನಾಲೆಡ್ಜ್ ಇಲ್ಲ, ಏನೇನೋ ಮಾತಾಡ್ತಾನೆ ಅಷ್ಟೆ ಎಂದು ಏಕವಚನದಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಬಿಜೆಪಿ ಸೇರ್ತಾರೆ ಎಂಬ ನಳಿನ್ ಕುಮಾರ್ ಕಟೀಲ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಟೀಲ್ ಬಾಯಿಗೆ ಬಂದ ಹಾಗೆ ಮಾತಾಡುತ್ತಾನೆ. ಅದಕ್ಕಾಗಿ ಉತ್ತರ ಕೊಡದೆ ಇರೋದು ಒಳ್ಳೆಯದು ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಲ್ಲೂ ಸೇವಾ ಮನೋಭಾವವಿದೆ: ಡಾ. ಸಿ.ಎನ್. ಮಂಜುನಾಥ್