
'ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು'-ಎದುರಿಗೆ ಬಂದ ಸಿಎಂ ಇಬ್ರಾಹಿಂಗೆ ಸಿದ್ದು ಸಲಹೆ
ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.
ಬೆಂಗಳೂರು, (ಮಾ.14): ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬಳಿಕ ಸಿಎಂ ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ.
Karnataka Politics: ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಕಡೆಗೂ ಗುಡ್ಬೈ..!
ಇಂದು (ಸೋಮವಾರ) ವಿಧಾನಸೌಧದ ಲಾಂಜ್ನಲ್ಲಿ ಸಿಎಂ ಇಬ್ರಾಹಿಂ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾದರು. ಈ ವೇಳೆ ಸಿ.ಎಂ ಇಬ್ರಾಹಿಂ ಜೊತೆ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಲು ಮುಂದಾಗಿರೋದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಲೇ.. ಇಬ್ರಾಹಿಂ ಹೇಳ್ದಷ್ಟು ಕೇಳು...ಆತುರ ಬಿದ್ದು ನಿರ್ಧಾರ ತಗೊಬೇಡ ಎಂದು ಸಲಹೆ ನೀಡಿದರು. ಇನ್ನು ಇದಕ್ಕೆ ಇಬ್ರಾಹಿಂ ಹೇಗೆ ಪ್ರತಿಕ್ರಿಯಿಸಿದ್ರು ಎನ್ನುವುದನ್ನು ನೀವೇ ನೋಡಿ