
ಸ್ವಪಕ್ಷದವರೇ ಮಾತು ಕೇಳಲ್ಲ, ಬಹಿರಂಗ ಅಸಮಾಧಾನ; ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಸೈಡ್ಲೈನ್ ?
ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ.
ಬೆಂಗಳೂರು (ಮಾ. 02): ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
ತನ್ವೀರ್ ಸೇಠ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಈ ಮೈತ್ರಿ ವಿವಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಭಿನ್ನಾಭಿಪ್ರಾಯವನ್ನು ಇನ್ನಷ್ಟು ಹೆಚ್ಚಿಸಿತ್ತು ಎನ್ನಲಾಗುತ್ತಿದೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್ನಲ್ಲಿ ಸೈಡ್ಲೈನ್ ಮಾಡಲಾಗ್ತಾ ಇದೆಯಾ..? ಏನಿದು ಇನ್ಸೈಡ್ ಪಾಲಿಟಿಕ್ಸ್.?