Asianet Suvarna News Asianet Suvarna News

'ಪಾಪ ಯಡಿಯೂರಪ್ಪ... ಸಿಎಂ ಆದ್ರೂ ಸ್ವಾತಂತ್ರ್ಯ ಇಲ್ಲಪ್ಪಾ!'

ಯಡಿಯೂರಪ್ಪಗೆ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ;  ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಸ್ವಾತಂತ್ರ್ಯವಿಲ್ಲ; 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ

ಬೆಂಗಳೂರು (ಫೆ.08): ಸಿಎಂ ಬಿ.ಎಸ್. ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ,  ಸಚಿವ ಸಂಪುಟ ವಿಸ್ತರಣೆಯಲ್ಲೂ ಯಾವುದೇ ಸ್ವಾತಂತ್ರ್ಯ ಕೊಟ್ಟಿಲ್ಲ, ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ನೋಡಿ | ಪಟ್ಟು ಸಡಿಲಿಸದ ಜಾರಕಿಹೊಳಿ; ಖಾತೆ ನಿರೀಕ್ಷೆ ಇಟ್ಟುಕೊಂಡವರಿಗೆ ಹುಳಿ...

ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ, ಸಂಪುಟ ಇಂಬ್ಯಾಲೆನ್ಸ್ ಆಗಿದೆ  ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ | ಒಬ್ಬ ಡಿಸಿಎಂ, ಮೂವರು ಸಚಿವರಿದ್ದರೂ ಬೆಳಗಾವಿ ಜನರ ಗೋಳು ಕೇಳೋರಿಲ್ಲ!

"