Asianet Suvarna News Asianet Suvarna News

Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. 

First Published Jul 6, 2023, 8:50 PM IST | Last Updated Jul 6, 2023, 8:50 PM IST

ಬೆಂಗಳೂರು(ಜು.06): ಇಂದಿನ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಡೆದಿದೆ. ಹೌದು, ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಬೈದಾಡಿಕೊಂಡಿದ್ದಾರೆ. ಸಾರಿಗೆ ನೌಕರನ ಆತ್ಮಹತ್ಯೆ ಯತ್ನ ಕೇಸ್‌ ಬಗ್ಗೆ ಕುಮಾರಸ್ವಾಮಿ ಮಾತು ಆರಂಭಿಸಿದ್ದರು. ಈ ವೇಳೆ ಚಲುವರಾಯಸ್ವಾಮಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ನಡೆದಿದೆ. ಸದನದ ಬಾವಿಗಿಳಿದು ಬಿಜೆಪಿ ಜೆಡಿಎಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಇಡೀ ಸದನ ರಣಾಂಗಣವಾಗಿತ್ತು. 

Party Rounds: ಎಚ್‌ಡಿಕೆ ಪೆನ್‌ಡ್ರೈವ್ ಸ್ಫೋಟ ಯಾವಾಗ?