ಸಿದ್ದರಾಮಯ್ಯ ನಮ್ಮ ನಾಯಕ, ನಾನು ಕಟ್ಟರ್ ಅಭಿಮಾನಿ: ಹೌದು ಹುಲಿಯಾ ಖ್ಯಾತಿಯ ಪೀರಪ್ಪ

ಸಿದ್ದು ಸಭೆಯಲ್ಲಿ ಹೌದು ಹುಲಿಯಾ ಸದ್ದು | ಸೋಶಿಯಲ್ ಮೀಡಿಯಾದಲ್ಲಿ ಹೌದು ಹುಲಿಯಾದ್ದೇ ಹವಾ | ಹೌದು ಹುಲಿಯಾ ಖ್ಯಾತಿ ಪೀರಪ್ಪ ಹೇಳೋದೇನು?
 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ.07): ರಾಜ್ಯ ರಾಜಕೀಯದಲ್ಲಿ ಈಗ ಹೌದು ಹುಲಿಯಾದ್ದೇ ಸದ್ದು. ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ ಮಾಡುವಾಗ, ಅಭಿಮಾನಿಯೊಬ್ಬರು ಹೌದು ಹುಲಿಯಾ ಎಂದು ಘೋಷಣೆ ಕೂಗಿದ್ದು, ಈಗ ಎಲ್ಲಾ ಕಡೆ ಅದೇ ಸದ್ದು ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ಅಭಿಮಾನಿಯ ಹೆಸರು ಪೀರಪ್ಪ ತುಕ್ಕಪ್ಪ ಕಟ್ಟಿಮನಿ. ಹೌದು ಹುಲಿಯಾ ಘಟನೆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!...

ಡಿಸೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video