ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.23): ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಶ್ವಕ್ಕೆ ಆಸರೆಯಾದ ಭಾರತ, ಮದ್ವೆಯಾಗ್ತಿದ್ದಾರ ರಚಿತಾ? ಜ.23ರ ಟಾಪ್ 10 ಸುದ್ದಿ!

ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭೇಟಿಗೆಂದು ಕುಮಾರಕೃಪಾ ಸಮೀಪದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸ ಪಕ್ಕದ ಮನೆಯ ಮುಂದೆ ಕಾರು ನಿಲ್ಲಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೆಯವರು ಕಾರು ಯಾಕೆ ಮನೆ ಮುಂದೆ ಹಾಕಿದ್ರಿ ಎಂದು ಕಾರ್ಯರ್ತರ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದಾರೆ.

Related Video