Asianet Suvarna News Asianet Suvarna News

ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು, (ಜ.18): ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆಶಿ ಸುತ್ತ 4 ಗೋಡೆ ಕಟ್ಟಿದ ಸಿದ್ದರಾಮಯ್ಯ

ಶಾಸಕಾಂಗದ ಪಕ್ಷದ ನಾಯಕ (ಸಿಎಲ್‌ಪಿ) ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಹಂಚಿಕೆ ಮಾಡಲು ಹೈಕಾಂಡ್‌ ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಈ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಕರ್ನಾಟಕ ಕಾಂಗ್ರೆಸ್‌ಗೆ ಆಗುವ 8 ಲಾಭ-ನಷ್ಟಗಳು..!

Video Top Stories