
ಹೈಕೋರ್ಟ್ ತೀರ್ಪು ಗೌರವಿಸಬೇಕು: ಎಸಿಬಿ ರಚನೆ ರದ್ಧತಿ ಬಗ್ಗೆ ಸಿದ್ದರಾಮಯ್ಯ ಮಾತು
.ಎಸಿಬಿ ರಚನೆಯನ್ನೇ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದಶಿಸಿದ್ದು, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ, (ಆಗಸ್ಟ್.12): .ಎಸಿಬಿ ರಚನೆಯನ್ನೇ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದಶಿಸಿದ್ದು, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.
Add Asianetnews Kannada as a Preferred Source

ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಮರು ಸ್ಥಾಪಿಸಿ ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ ನೀಡುವಂತೆ ಸೂಚಿಸಿದೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗೆ