ದಾವಣಗೆರೆ: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲಿ ಎಂದ ಸತೀಶ್ ಜಾರಕಿಹೊಳಿ! Satish Jarkiholi on Siddaramaiah CM

Share this Video
  • FB
  • Linkdin
  • Whatsapp

ದಾವಣಗೆರೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ಒಳ್ಳೆಯದು ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಅಂತಿಮ ಎಂದಿದ್ದಾರೆ. ಖರ್ಗೆ ಅವರ ಕುಂಭಮೇಳದ ಹೇಳಿಕೆ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ. ದಲಿತ ಸಚಿವರ ಮೀಟಿಂಗ್ ನಡೆಯುತ್ತಿರುತ್ತದೆ, ಅದಕ್ಕೆ ವಿಶೇಷ ಚರ್ಚೆ ಬೇಡ ಎಂದಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video