Asianet Suvarna News Asianet Suvarna News

ಸರ್ಕಾರದ ದಿನಕ್ಕೊಂದು ಕ್ರಮದ ವಿರುದ್ಧ ಗುಡುಗಿದ ಸಿದ್ದರಾಮಾಯ್ಯ

ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ಪೂರೈಕೆ ಬಗ್ಗೆ ರಾಜ್ಯ ಸರ್ಕಾರ ಕ್ರಮಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, (ಏ.09): ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ಪೂರೈಕೆ ಬಗ್ಗೆ ರಾಜ್ಯ ಸರ್ಕಾರ ಕ್ರಮಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮೊದಲು ಇಂದಿರಾ ಕ್ಯಾಂಟಿನ್‌ಲ್ಲಿ ಬಡವರಿಗೆ ಮತ್ತು ನಿರ್ಗತಿಕರಿಗೆ ಉಚಿತ ಊಟ ಎಂದು ಬಿಎಸ್ ಯಡಿಯೂರಪ್ಪ ಘೋಷಿಸಿದ, ಮಾರನೇ ದಿನವೇ ಅದನ್ನು ರದ್ದು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮದ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಡಿಸಿದ್ದಾರೆ.

Video Top Stories