Asianet Suvarna News Asianet Suvarna News

ಮುಖ್ಯಮಂತ್ರಿ ಕುರ್ಚಿ ಮೇಲೆ ಮತ್ತೆ ಸಿದ್ದರಾಮಯ್ಯ ಟವೆಲ್..!

ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕೆ ಡಿಶುಂ ಡಿಶುಂ ಶುರುವಾಗಿದೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. 

ಬೆಂಗಳೂರು (ಅ. 23): ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕೆ ಡಿಶುಂ ಡಿಶುಂ ಶುರುವಾಗಿದೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. 

ಹೈಬ್ರೀಡ್ ಮಾದರಿಯ ಕ್ಲಾಸ್ ಹೇಗಿರುತ್ತದೆ?

'ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಈ ಸಮಾಜದ ಎಲ್ಲ ಬಡವರಿಗೆ ಸಹಾಯ ಮಾಡುವ ಕಾರ್ಯಕ್ರಮ ಅನ್ನಭಾಗ್ಯ ಯೋಜನೆ ತಂದು 7 ಕೆಜಿ ಅಕ್ಕಿ ಕೊಟ್ಟಿದ್ದೆ, ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಜನತೆ ಅಧಿಕಾರಕ್ಕೆ ತನ್ನಿ 10 ಕೆಜಿ ಉಚಿತ ಅಕ್ಕಿ ನೀಡುತ್ತೇನೆ. ಅದಕ್ಕೆ ಶಿರಾ ಉಪಚುನಾವಣೆ ದಿಕ್ಸೂಚಿಯಾಗಿದೆ. ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸುವ ಮೂಲಕ ಮುಂದೆ ಕಾಂಗ್ರೆಸ್‌ ಸರಕಾರ ಬರಲು ಮುನ್ನುಡಿ ಬರೆಯಿರಿ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.