ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

Related Video