
ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, (ಏ.11): ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!
ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು, ಬಾಯಿ ತಪ್ಪಿ ಕಾಂಗ್ರೆಸ್ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ. ಬಳಿಕ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದರು.