ಶಿರಾದಲ್ಲಿ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಜನವೋ ಜನ: ಹುರಿದುಂಬಿಸಿದ ದೇವೇಗೌಡ್ರು..!
ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಶಿರಾದಲ್ಲಿ ಜೆಡಿಎಸ್ ನಡೆದ ಬೃಹತ್ ಸಮಾವೇಶದಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಇನ್ನು ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾತನಾಡಿದ, ಕಾರ್ಯಕರ್ತರಲ್ಲಿ ಹುರಿದುಂಬಿಸಿದರು.
ತುಮಕೂರು, (ನ.01): ಜಿಲ್ಲೆಯ ಶಿರಾ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ಅಕಾಲಿಕ ನಿಧನದಿಂದ ಉಪಚನಾವಣೆ ಎದುರಾಗಿದ್ದು, ಇದರಲ್ಲಿ ಜೆಡಿಎಸ್ ಮತ್ತೆ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿದೆ.
ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು..!
ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಶಿರಾದಲ್ಲಿ ಜೆಡಿಎಸ್ ನಡೆದ ಬೃಹತ್ ಸಮಾವೇಶದಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಇನ್ನು ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾತನಾಡಿದ, ಕಾರ್ಯಕರ್ತರಲ್ಲಿ ಹುರಿದುಂಬಿಸಿದರು.