Asianet Suvarna News Asianet Suvarna News

ಸಿದ್ದರಾಮಯ್ಯ ಹೊಸ ರಾಜಕೀಯ ಆಟ: ಉಳಿದವರಲ್ಲಿ ಶುರುವಾಯ್ತು ತಳಮಳ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹಳೆ ಟ್ರ್ಯಾಕ್‌ಗೆ ಮರಳು ಹೊಸ ತಂತ್ರ ರೂಪಿಸಿದ್ದಾರೆ.

ಬೆಂಗಳೂರು, (ಫೆ.10):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹಳೆ ಟ್ರ್ಯಾಕ್‌ಗೆ ಮರಳು ಹೊಸ ತಂತ್ರ ರೂಪಿಸಿದ್ದಾರೆ.

ಈಶ್ವರಪ್ಪ ಕುರುಬ ಹೋರಾಟ ಆಯ್ತು, ಇನ್ನು ಸಿದ್ದು ಹಿಂದ ಹೋರಾಟ!

ಹೌದು...ಕಾಂಗ್ರೆಸ್‌ನಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದಕ್ಕೆ ಬೇಕಾದ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಕೆಲವೇ ದಿನಗಳಲ್ಲಿ ಅಖಾಡಕ್ಕಿಳಿಯಲಿದ್ದಾರೆ.