Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ಸೊಗುಡು ಶಿವಣ್ಣ ವಾಗ್ದಾಳಿ


ಬಿಜೆಪಿ ನಾಯಕ ಸೊಗುಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಾನ ಮರ್ಯಾದೆ ಇದ್ದಿದ್ರೆ ಹೀಗೆ ಮಾತನಾಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ತುಮಕೂರು, (ಸೆ.29): ಬಿಜೆಪಿ ತಾಲಿಬಾನಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರುಗಳು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕ ಸೊಗುಡು ಶಿವಣ್ಣ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಾನ ಮರ್ಯಾದೆ ಇದ್ದಿದ್ರೆ ಹೀಗೆ ಮಾತನಾಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.