ದಿಡೀರ್ ಖಾತೆ ಬದಲಾವಣೆ, ಶ್ರೀರಾಮುಲು ಅಸಮಾಧಾನ; ಸಿಎಂ ಜೊತೆ ಮಹತ್ವದ ಚರ್ಚೆ

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾನ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು

ದಿಢೀರ್ ಖಾತೆ ಬದಲಾವಣೆಗೆ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಲಿದ್ಧಾರೆ. ಹೊಸ ಖಾತೆಯನ್ನು ಸ್ವೀಕರಿಸಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದಾರೆ. ಆಪ್ತರ ಬಳಿ ಸಲಹೆಯನ್ನೂ ಕೇಳುತ್ತಿದ್ದಾರೆ. 

Related Video