ಖಾತೆ ಬದಲಾವಣೆ; ಸಿಎಂ ಮುಂದೆ ಶ್ರೀರಾಮುಲು ಹೊಸ ಪಟ್ಟು

ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 13): ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು.

Add Asianetnews Kannada as a Preferred SourcegooglePreferred

ಸಮಾಜ ಕಲ್ಯಾಣ ಖಾತೆಯ ಜೊತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ನನಗೆ. ಇವೆರಡೂ ಒಂದಕ್ಕೊಂದು ಅವಲಂಬಿತಾದ ಖಾತೆಗಳು ಎಂದು ಶ್ರೀರಾಮುಲು ಹೊಸ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಿಎಂ ಸಮ್ಮತಿ ಸೂಚಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. 

ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು ಬಿಜೆಪಿಯಲ್ಲಿ ಸಂಚಲನ

Related Video