ವಿದ್ಯಾರ್ಥಿನಿಯರು ಯಾರದ್ದೋ ಪ್ರಚೋದನೆಗೆ ಒಳಗಾಗಿದ್ದಾರೆ. ಶಿಕ್ಷಣ ಸಚಿವ ಆರೋಪ

ಕರ್ನಾಟಕದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ರಾಜಕೀಯ ನಾಯಕರ ಮಧ್ಯೆ ವಾಕ್ಸಪರ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಕರ್ನಾಟಕದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ರಾಜಕೀಯ ನಾಯಕರ ಮಧ್ಯೆ ವಾಕ್ಸಪರ ಶುರುವಾಗಿದೆ.

ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌, ಕೋರ್ಟ್ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related Video