ಸರಸ ಸಲ್ಲಾಪ ಬಹಿರಂಗ: ರಮೇಶ್ ಜಾರಕಿಹೊಳಿ ಬೆಂಬಲಿಗ ಆತ್ಮಹತ್ಯೆಗೆ ಯತ್ನ
ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ, (ಮಾ.03): ಸಚಿವ ರಮೇಶ್ ಜಾರಕಿಹೊಳಿ ಅವರು ಪಲ್ಲಂಗ ಪುರಾಣದಲ್ಲಿ ಸಿಕ್ಕಿಬಿದ್ದಿದ್ದು, ರಾಜ್ಯ ರಾಜಕಾಣರದಲ್ಲಿ ಭಾರೀ ಸಂಚಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇದರ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ
ಇನ್ನು ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕ್ ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.