Asianet Suvarna News Asianet Suvarna News

ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

ನವದೆಹಲಿ/ಬೆಂಗಳೂರು, (ಅ.22): ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. 

ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.