Asianet Suvarna News Asianet Suvarna News

ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ, ಠಾಕ್ರೆ ಸರ್ಕಾರಕ್ಕೆ ಭಾರೀ ಹಿನ್ನಡೆ!

  • ಅನರ್ಹ ಅಸ್ತ್ರ ಪ್ರಯೋಗಿಸಿದ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಶಾಕ್
  • ಠಾಕ್ರೆ ಹಾಗೂ ಸ್ಪೀಕರ್‌ಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್
  • ಯಥಾ ಸ್ಥಿತಿ ಕಾಪಾಡಿಕೊಳ್ಳಲು ಸೂಚನೆ ನೀಡಿದ ಕೋರ್ಟ್
First Published Jun 27, 2022, 9:52 PM IST | Last Updated Jun 27, 2022, 9:52 PM IST

ಮಹಾರಾಷ್ಟ್ರ ರಾಜಕೀಯ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯ ಶಾಸಕರ ಮೇಲೆ ಅನರ್ಹ ಅಸ್ತ್ರ ಪ್ರಯೋಗಿಸಿದ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಅನರ್ಹ ನೋಟಿಸ್ ನೀಡಿದ ಡೆಪ್ಯೂಟಿ ಸ್ಪೀಕರ್ ಹಾಗೂ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಇಷ್ಟೇ ಅಲ್ಲ 5 ದಿನದಲ್ಲಿ ಉತ್ತರಿಸುವಂತೆ ಸೂಚಿಸಿದೆ. ಇದರ ಜೊತೆ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದೆ. ಕುರಿತು ಮಹತ್ವದ ಮಾಹಿತಿ ಇಲ್ಲಿದೆ.