ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

Share this Video
  • FB
  • Linkdin
  • Whatsapp

ಬೆಂಗಳೂರು/ಮೈಸೂರು, (ಏ.20): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ. ಟಿ. ದೇವೇಗೌಡರು ಕಾಂಗ್ರೆಸ್‌ನತ್ತ ಹೊರಟಿದ್ದಾರೆ.ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆ ಹಾಗೂ ಕುತೂಹಲ ಕೆರಳಿಸಿದೆ.

Add Asianetnews Kannada as a Preferred SourcegooglePreferred

HD Kumaraswamy: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದೆ ನಾನೇ ಬರ್ತೇನೆ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

Related Video