Asianet Suvarna News Asianet Suvarna News

ಬಿಜೆಪಿಯಲ್ಲಿ ಕಿತ್ತಾಟ: ಯತ್ನಾಳ್ ಗಂಡಸ್ತನ ಪ್ರಶ್ನಿಸಿದ ಸ್ವಪಕ್ಷದ ನಾಯಕ

ವಿಜಯಪುರ, [ಅ.16]: ಬಿಜೆಪಿ ನಾಯಕರೊಬ್ಬರು ನೆರೆ ಸಂತ್ರಸ್ತರ ಪರ ಧ್ವನಿ ಎತ್ತಿದ್ದ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಗಂಡಸ್ತನ ಪ್ರಶ್ನಿಸಿದ್ದಾರೆ.

ನೆರೆ ಪರಿಹಾರ ವಿಳಂಬಕ್ಕೆ ರಾಜ್ಯ ಸಂಸದರ ವಿರುದ್ಧ ಗುಡುಗಿದ್ದ ಯತ್ನಾಳ್ ಅವರನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಒಬ್ಬರಿಂದೊಬ್ಬರು ಬಿಜೆಪಿ ನಾಯಕರು ಯತ್ನಾಳ್ ಅವರು ವಾಗ್ದಾಳಿ ನಡೆಸುತ್ತಿದ್ದಾರೆ. 

ವಿಜಯಪುರ, [ಅ.16]: ಬಿಜೆಪಿ ನಾಯಕರೊಬ್ಬರು ನೆರೆ ಸಂತ್ರಸ್ತರ ಪರ ಧ್ವನಿ ಎತ್ತಿದ್ದ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಗಂಡಸ್ತನ ಪ್ರಶ್ನಿಸಿದ್ದಾರೆ.

ನೆರೆ ಪರಿಹಾರ ವಿಳಂಬಕ್ಕೆ ರಾಜ್ಯ ಸಂಸದರ ವಿರುದ್ಧ ಗುಡುಗಿದ್ದ ಯತ್ನಾಳ್ ಅವರನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಒಬ್ಬರಿಂದೊಬ್ಬರು ಬಿಜೆಪಿ ನಾಯಕರು ಯತ್ನಾಳ್ ಅವರು ವಾಗ್ದಾಳಿ ನಡೆಸುತ್ತಿದ್ದಾರೆ. 

Video Top Stories