ಬಿಜೆಪಿ ಮೊದಲ ಶಾಸಕಾಂಗ ಸಭೆ: ವಿಪಕ್ಷ ನಾಯಕನ ಆಯ್ಕೆ, ಸೋಲಿನ ಪರಾಮರ್ಶೆ ಬಗ್ಗೆ ಚರ್ಚೆ ಸಾಧ್ಯತೆ..?

ಇಂದು ಬಿಜೆಪಿಯ ಶಾಸಕಾಂಗ ಸಭೆ ಸಹ ನಡೆಯಲಿದೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧದ ಹೋರಾಟದ ಬಗ್ಗೆ ಚರ್ಚೆಯಾಗಲಿದೆ.

Share this Video
  • FB
  • Linkdin
  • Whatsapp

ವಿಧಾನಸಭೆ ಚುನಾವಣೆ ಬಳಿಕ ಇಂದು ಬಿಜೆಪಿ ಮೊದಲ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್‌ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕು. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಗೆ ಯಾವ ರೀತಿ ತಯಾರಿ ನಡೆಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು ಎನ್ನಲಾಗ್ತಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. ಶಾಸಕ ಬಸವರಾಜ ಬೊಮ್ಮಾಯಿ, ನಳೀನ್‌ ಕುಮಾರ್‌ ಕಟೀಲ್‌, ಬಿ.ಎಲ್‌. ಸಂತೋಷ್ ಇರಲಿದ್ದಾರೆ. ಜೊತೆಗೆ ಎಲ್ಲಾ ಶಾಸಕರು, ವಿಂಗ್‌ಗಳ ಮುಖ್ಯಸ್ಥರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನೂ ಕೇಂದ್ರದ ಪ್ರತಿನಿಧಿಯಾಗಿ ಅರುಣ್‌ ಸಿಂಗ್‌ ಪಾಲ್ಗೊಳ್ಳಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

Related Video