Asianet Suvarna News Asianet Suvarna News

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಎಂಬಿ ಪಾಟೀಲ್‌ಗೆ ತಿವಿದ ಬಿಜೆಪಿ

ಪಕ್ಷ ಮರೆತು ಎಂಬಿ ಪಾಟೀಲ್ ಅವರು ಬಹಿರಂಗವಾಗಿಯೇ ಯಡಿಯೂರಪ್ಪ ಪರ ಹೇಳಿಕೆ ಕೊಟ್ಟಿದ್ದಾರೆ. ಇದೀಗ ಬಿಜೆಪಿ ಪಾಟೀಲ್ ಮತ್ತು ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಬೆಂಗಳೂರು, (ಜು.20): ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಕ್ಕೆ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ನಿಂತಿದ್ದಾರೆ.

'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'

ಈ ಬಗ್ಗೆ ಪಕ್ಷ ಮರೆತು ಎಂಬಿ ಪಾಟೀಲ್ ಅವರು ಬಹಿರಂಗವಾಗಿಯೇ ಯಡಿಯೂರಪ್ಪ ಪರ ಹೇಳಿಕೆ ಕೊಟ್ಟಿದ್ದಾರೆ. ಇದೀಗ ಬಿಜೆಪಿ ಪಾಟೀಲ್ ಮತ್ತು ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.