
ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್ಡಿಕೆ ಹೊಸ ಬಾಂಬ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
Add Asianetnews Kannada as a Preferred Source

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.