Asianet Suvarna News Asianet Suvarna News

ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ ಸಿದ್ದುಗೆ ಡಿಕೆಶಿ ಪರೋಕ್ಷ ಸೂಚನೆ

ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ  ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...

ಬೆಂಗಳೂರು, (ಜೂನ್.23): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಈಗಲೇ ಅಂತರ್‌ ಯುದ್ಧ ಶುರುವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯನವರೇ ಎಂದು ಕೆಲ ಕಾಂಗ್ರೆಸ್ ಶಾಸಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದು, ಇದು ಡಿಕೆ ಶಿವಕುಮಾರ್‌ಗೆ ನಿದ್ದೆಗೆಡಿಸಿದೆ.

ಸಿದ್ದು ಮುಂದಿನ ಸಿಎಂ ಎಂದವರ ವಿರುದ್ಧ ಸುರೇಶ್ ಕಿಡಿ: 'ಕೈ'ನಲ್ಲಿ ಕೋಲಾಹಲ

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ  ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...