
ರಂಗೇರಿದ ಉಪಚುನಾವಣಾ ಅಖಾಡ; ಜಾರಕಿಹೊಳಿ ಕುಟುಂಬಕ್ಕೆ ಶಾಕ್!
ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.
ಬೆಳಗಾವಿ (ನ.11): ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.
Add Asianetnews Kannada as a Preferred Source

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಫಲಿತಾಂಶಗಳು ಪ್ರಕಟವಾಗಲಿವೆ.