ರಂಗೇರಿದ ಉಪಚುನಾವಣಾ ಅಖಾಡ; ಜಾರಕಿಹೊಳಿ ಕುಟುಂಬಕ್ಕೆ ಶಾಕ್!

ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.      

Share this Video
  • FB
  • Linkdin
  • Whatsapp

ಬೆಳಗಾವಿ (ನ.11): ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಫಲಿತಾಂಶಗಳು ಪ್ರಕಟವಾಗಲಿವೆ.

ನವೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video